Kannada, Kannadiga, Kannadigaru, Karnataka,

Kannadigarella ondaagi Kannadavannu ulisona, kalisona and belesona

ಈಕವಿ ಜೊತೆ ಸೇರಿಕೊಂಡು,ಬಾಗವಹಿಸಿ. ಒಗ್ಗಟ್ಟಿನಲ್ಲಿ ಬಲವಿದೆ

ಈಕವಿ ಜೊತೆ ಸೇರಿಕೊಂಡು,ಬಾಗವಹಿಸಿ. ಒಗ್ಗಟ್ಟಿನಲ್ಲಿ ಬಲವಿದೆ
ಈಕವಿ ಜೊತೆ ಸೇರಿಕೊಂಡು, ಬಾಗವಹಿಸಿ. ಈಕವಿ ಬಗ್ಗೆ ಓದಿ ನೋಡಿ. ಎಲ್ಲರು ಸೇರಿ ಮಾಡುವ ಕೆಲಸ. ಒಗ್ಗಟ್ಟಿನಲ್ಲಿ ಬಲವಿದೆ.

ಈಕವಿ ಮಾಡಿರುವುದನ್ನು ತಳಪಾಯವಾಗಿ ಇಟ್ಟಿಕೊಂಡು ನಿಮ್ಮ ಜಿಲ್ಲೆ ಯಲ್ಲಿ ಈಕವಿ ಯನ್ನು ಮುಂದುವರಿಸಬೇಕು.

1. ಸರ್ಕಾರಿ ಶಾಲೆಗಳನ್ನು ದತ್ತು ತೇಗೆದುಕೊಂಡು, ಆ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ, ಪಠ್ಯ ಪುಸ್ತಕ ಮತ್ತು ನೋಟ್ ಪುಸ್ತಕಗಳನ್ನು, ಕೊಡುವುದರ ಬಗ್ಗೆ.
2. ಸರ್ಕಾರಿ ಶಾಲೆಗಳ ಮಕ್ಕಳಿಗೆ ಕಂಪ್ಯೂಟರ್ ಬಗ್ಗೆ ಅರಿವು ಮೂಡಿಸಿ, ಅದನ್ನು ವ್ಯಾಪಕವಾಗಿ ಉಪಯೋಗಿಸುವಂತೆ ತರಬೇತಿ ನೀಡುವುದರ ಬಗ್ಗೆ.
3. ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಕೆಲಸ ದೊರಕುವಂತೆ ತಂಡದಲ್ಲಿ ಉದ್ಯೋಗಾವಕಾಶಗಳ ಬಗ್ಗೆ ತಿಳಿಸುವುದು. ಸಹಾಯ ಮಾಡುವುದರ ಬಗ್ಗೆ.
4. ನಿಮ್ಮ ನಿಮ್ಮ ಜಿಲ್ಲೆ ಮತ್ತು ತಾಲೋಕು ಮಟ್ಟದಲ್ಲಿ, ಕನ್ನಡ ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡುವುದರ ಮೂಲಕ ಪ್ರೊತ್ಸಾಹಿಸಿ, ಅವರನ್ನು ಮುಂದೆ ತರುವುದರ ಬಗ್ಗೆ.
5. ಜಿಲ್ಲಾ ಮತ್ತು ತಾಲೋಕು ಮಟ್ಟದಲ್ಲಿ, ಸಂಗೀತ, ವೈಚಾರಿಕತೆ, ನೃತ್ಯ ಮತ್ತು ನಾಟಕಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವುದರ ಬಗ್ಗೆ.
6. ಗ್ರಾಮೀಣ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾಭ್ಯಾಸ, ಅಧ್ಯಯನದಕ್ರಮ, ವೃತ್ತಿಪರ ಶಿಕ್ಷಣ ಕಾರ್ಯಗಾರಗಳನ್ನು ವಿವಿಧ ಜಿಲ್ಲೆ ಗಳಲ್ಲಿ ನಡೆಸಬೇಕು.
೭.ಜಿಲ್ಲೆ ಕನ್ನಡಿಗರು, ಅವರ, ಅವರ, ಕನ್ನಡಿಗರ ಜಿಲ್ಲೆ ಸಂಪರ್ಕ ಜಾಲ ವನ್ನು ಅಭಿವೃದ್ದಿ ಗಳಿಸಬೇಕು, ಜನ ಸಾಮಾನ್ಯರಿಗೆ ಬೇಕಾಗಿರುವ ವಿಷಯಗಳನ್ನು ಜಿಲ್ಲೆಯ ಸಂಪರ್ಕ ಜಾಲ ದಲ್ಲಿ ಸೇರಿಸಬೇಕು.
೮. ಹೊರದೇಶ ಮತ್ತು ಹೊರರಾಜ್ಯ ದಲ್ಲಿ ಇರುವ ಕನ್ನಡಿಗರು , ಅಲ್ಲಿಂದಲೇ, ಈಕವಿ ಜೊತೆ ಸೇರಿಕೊಂಡು, ಸರ್ಕಾರಕ್ಕೆ ಪತ್ರ ಬರೆಯಯುವುದಕ್ಕೆ , ಮಾಹಿತಿ ಹಕ್ಕು ಕಾಯಿದೆ ಉಪಯೋಗಿಸುವದಕ್ಕೆ ಮತ್ತು ಜನ ಸಾಮಾನ್ಯ ರಿಗೆ ಬೇಕಾದ ವಿಷಯಗಳನ್ನು ತಿಳಿಸಬಹುದು.

ಈಕವಿ ವೇದಿಕೆ ಹಮ್ಮಿಕೊಂಡಿರುವ ಕೆಳಕಂಡ ಯೋಜನೆಗಳನ್ನ ಇನ್ನು ಪರಿಣಾಮಕಾರಿಯಾಗಿ ಮಾಡುವುದರ ಬಗ್ಗೆ.

೧. ಸರ್ಕಾರದ ಮೇಲೆ ಒತ್ತಾಯ ತಂದು ಕನ್ನಡವನ್ನು ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವುದು.
೨. ವೃತ್ತಿಪರ ಶಿಕ್ಷಣ ತರಬೇತಿಯನ್ನು ನಾಡಿನ ಮೂಲೆ ಮೂಲೆಗಳಲ್ಲಿ ನಡೆಸುವುದು.
೩. ಗ್ರಾಮಾಂತರ ಜಿಲ್ಲೆಗಳಲ್ಲಿ ಉಚಿತ ವೈದ್ಯಕೀಯ ತಪಾಸಣ ಶಿಬಿರವನ್ನು ಹಮ್ಮಿಕೊಳ್ಳುವುದು.
೪. ಸರ್ಕಾರದ ಮೇಲೆ ಒತ್ತಾಯ ತಂದು ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸುವಂತೆ ಮಾಡಬೇಕು.
೫. ಸರ್ಕಾರದ ಮೇಲೆ ಒತ್ತಾಯ ತಂದು ನಂಜುಂಡಪ್ಪ ವರದಿಯನ್ನು ಜಾರಿಗೊಳಿಸುವಂತೆ ಮಾಡಬೇಕು.

About these ads

December 24, 2010 - Posted by | Uncategorized

5 Comments »

  1. ನಿಮಗೆಲ್ಲಾ ಗೊತ್ತಿರುವಂತೆ ವಿಶ್ವ ಕನ್ನಡ ಸಮಾಜವು ಇನಿಇತರೆ ಸರ್ಕಾತೇರ ಸಂಸ್ಥೆಗಳೊಂದಿಗೆ ಸೇರಿಕೊಂಡು ಪ್ರತಿ ತಿಂಗಳ ಕೊನೆಯ ಶನಿವಾರ ಕಬ್ಬನ್ ಪಾರ್ಕ್ನಲ್ಲಿ ಪ್ರೆಸ್ ಕ್ಲಬ್ ಎದುರಗಡೆ ೨೧ ತಿಂಗಳಿನಿಂದ ಮಾಹಿತಿ ಹಕ್ಕು ಚಿಕಿತ್ಸಾಲಯವನ್ನು ಉಚಿತವಾಗಿ ನಡೆಸಿಕೊಂಡು ಬರುತ್ತಿದ್ಧೇವೆ.

    Comment by Anand | December 27, 2010 | Reply

  2. nimma ekavi website tumba tumba chennagide; naanu nivrutta sarkari adhikari; naanu ekavi gagi yavude seve maadalu siddha;

    Comment by C Keshava Murthy | February 9, 2011 | Reply

  3. iam santhosh in kota

    Comment by santhosh | June 25, 2011 | Reply

  4. i like kannda

    Comment by santhosh | June 25, 2011 | Reply

  5. Hello, every time i used to check web site posts here
    in the early hours in the dawn, since i love to find out more and more.

    Comment by Bertie | May 2, 2013 | Reply


Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Connecting to %s

Follow

Get every new post delivered to your Inbox.

Join 86 other followers

%d bloggers like this: