kannada ganaka parishat mattu kannadigarinda kannada bhashege dakke
ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ
ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ
ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ…
ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ
ಕನ್ನಡವೇ ಜಾತಿ ಕನ್ನಡವೇ ಧರ್ಮ
ELLA KANNADA ABHIMAANIGALA VEDIKE INTERNATIONAL
………………………… …….. EKAVI ………………………… ……………
“ಈ-ಕವಿ” ಸಂಸ್ಥೆಯು ಕನ್ನಡನುಡಿಗಾಗಿ, ಕನ್ನಡನಾಡಿಗಾಗಿ, ಕನ್ನಡಿಗರಿಗಾಗಿ ಸದಾಕಾಲ ದುಡಿಯುವ ಸಲುವಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ.”
ತಂತ್ರಜ್ಞಾನದಿಂದ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆ (ಡಾ.ಕೆ.ವಿ ನಾರಾಯಣ) – -
ಕರ್ನಾಟಕ ಸರ್ಕಾರದಲ್ಲಿ ಕನ್ನಡಕ್ಕೆ ದಕ್ಕೆ ತಂದಿರುವರು ಕನ್ನಡ ಗಣಕ ಪರಿಷತ್. —>
ಕನ್ನಡಿಗರಿಂದ ಕನ್ನಡಕ್ಕೆ ಅನ್ಯಾಯ.
Dr. Chandrashekara Kambara’s Speech about KSD – ಕನ್ನಡ ತಂತ್ರಾಂಶ ಅಭಿವೃದ್ಧಿ
Part one : http://youtube.com/watch?v=s01b4Z7l-aw
Part two : http://youtube.com/watch?v=UMmmomar7WA
__________________________________________________________________________________________________
ಕರ್ನಾಟಕ ಸರ್ಕಾರದಲ್ಲಿ ಕನ್ನಡಕ್ಕೆ ದಕ್ಕೆ ತಂದಿರುವರು ಕನ್ನಡ ಗಣಕ ಪರಿಷತ್.
ಕನ್ನಡ ಗಣಕ ಪರಿಷತ್ ಗೆ ಕನ್ನಡ ತಂತ್ರಾಂಶ ಮಾಡುವ ವಿದಾನವೇ ಗೊತ್ತಿಲ್ಲ ಮತ್ತು ಗೊತ್ತಿರಲಿಲ್ಲ.
ಕನ್ನಡ ಗಣಕ ಪರಿಷತ್, ನುಡಿ ತಂತ್ರಾಂಶ ಕದ್ದು ಮಾಡುವುದಕ್ಕೆ ಕಾರಣ ಬರಹ ವಾಸು.
ಕರ್ನಾಟಕ ಸರ್ಕಾರದಲ್ಲಿ ತಂತ್ರಜ್ಞಾನದಲ್ಲಿ ಕನ್ನಡ ಭಾಷೆ ಬೆಳೆಯುತ್ತಿಲ್ಲ. ಯಾಕೆ ಅಂದರೆ ಕರ್ನಾಟಕ ಸರಕಾರವನ್ನು ಕನ್ನಡ ಗಣಕ ಪರಿಷತ್ ತಪ್ಪು ದಾರಿಗೆ ಎಳೆದಿದ್ದಾರೆ. ಕಗಪ ಬರಹ ಫಾಂಟ್ಸ್ ಕದ್ದು ಮಾಡಿರುವ ನುಡಿ ಫಾಂಟ್ಸ್ ಅನ್ನು ಕರ್ನಾಟಕ ಸರಕಾರಕ್ಕೆ ಮಾರಿದ್ದಾರೆ. ಇದೆಕ್ಕೆಲ್ಲ ಆದಾರ ಇದೆ.
ನುಡಿ ಕನ್ನಡ ತಂತ್ರಾಂಶದಲ್ಲಿ ಬಳಸಿರುವ ಅಕ್ಷರ (ಫಾಂಟ್) ವನ್ನು ಆಕೃತಿ ತಂತ್ರಾಂಶದಿಂದ ಕದ್ದದ್ದು ಎಂದು ಯಾರೋ ಆರೋಪ ಮಾಡಿದ್ದರೆ ನಾವು ಅಷ್ಟು ತಲೆಕೆಡಿಸಿಕೊಳ್ಳಬೇಕಾಗಿರಲಿಲ್ಲ ಆದರೆ ಈ ಆರೋಪ ಮಾಡುತ್ತಿರುವವರು ಸ್ವತಃ ಕನ್ನಡ ಗಣಕ ಪರಿಷತ್ತಿನಲ್ಲಿ ಇದ್ದವರು. ಒಬ್ಬರು ಕನ್ನಡ ಗಣಕ ಪರಿಷತ್ತಿನ ಡಾ. ಯು. ಬಿ. ಪವನಜ ಹಾಗು ಇನ್ನೊಬ್ಬರು ಪರಿಷತ್ತಿನ ಸಂಸ್ಥಾಪಕ ಕಾರ್ಯದರ್ಶಿ ಸತ್ಯನಾರಾಯಣ. ಇವರುಗಳು ನಮಗೆ ಬರೆದ ಮೇಲ್ ಗಳಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, ಸ್ವತಃ ಆಕೃತಿ ತಂತ್ರಾಂಶದ ಮಾಲಿಕರಾದ ಆನಂದ್ ಸಹ ಶೇಶಾದ್ರಿ ವಾಸುರವರ ಬರಹದ ಮೊದಲ ಆವೃತ್ತಿಯಲ್ಲಿ ಆಕೃತಿ ಫಾಂಟ್ ಕದ್ದು ಉಪಯೋಗಿಸಿದ್ದರು, ನಂತರ ಬರಹ ತಂತ್ರಾಂಶದಿಂದ ಕನ್ನಡ ಗಣಕ ಪರಿಷತ್ತಿನವರು ಫಾಂಟ್ ಕದ್ದು ನುಡಿಯಲ್ಲಿ ಉಪಯೋಗಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕನ್ನಡಿಗರಿಂದ ಕನ್ನಡಕ್ಕೆ ಅನ್ಯಾಯ.
ಕನ್ನಡ ಭಾಷೆಯ ಬೆಳವಣಿಗೆಗೆ ದೊಡ್ಡ ಕೊಡಲಿ ಪೆಟ್ಟು ಆಗಿರೋದು ಶೇಷಾದ್ರಿವಾಸು ಇಂದ. ಯಾಕೆಂದರೆ, ವಾಸು ಆಕೃತಿ ಫಾಂಟ್ಸ್ ೧೯೯೭ ನಲ್ಲಿ ಕದ್ದು ಬರಹ ಮಾಡಿದ್ದಾನೆ. ಇದನ್ನು ವಾಸುನೆ ಜುಲೈ ೨೦೦೪ ರಲ್ಲಿ ಒಂದು ಈಮೇಲ್ ಬರೆದು ತಿಳಿಸಿದ್ದಾನೆ. ಬರಹ ಕದ್ದು ಮಾಡಿದ್ದು ಅಂಥ ವಾಸುನೆ ಒಪ್ಪಿಕೊಂಡಿದ್ದಾನೆ. ವಾಸು ಕದ್ದು ಬರಹ ೧.೦ ಮಾಡಿಲ್ಲದೆ ಹೋದರೆ, ಮುಂದಿನ ಬರಹ ೨.೦ , ೩.೦, ೪.೦, ೫.೦, ೬.೦, ೭.೦, ಮಾಡುವುದಕ್ಕೆ ಆಗುತ್ತಿರಲಿಲ. ವಾಸು ಏನು ಏನು ಮಾಡುತ್ತಿದ್ದನೋ ಅದೆಲ್ಲ ಕದ್ದು ಮಾಡಿದಂಗೆ ಆಗುತ್ತದೆ.
ಕನ್ನಡ ಗಣಕ ಪರಿಷತ್ ಶೇಷಾದ್ರಿವಾಸು ಕದ್ದು ಮಾಡಿದ ಬರಹ ತಂತ್ರಾಂಶವನ್ನು ಉಪಯೋಗಿಸಿಕೊಂಡು ಕಲಿತ ಎಂಭ ತಂತ್ರಾಂಶದಲ್ಲಿ ಸೇರಿಸಿ ಅಮೇಲೆ ಅದಕ್ಕೆ ನುಡಿ ಅಂಥ ಹೆಸರುಕೊಟ್ಟು ಕರ್ನಾಟಕ ಸರಕಾರಕ್ಕೆ ದುಡ್ಡು ಪಡೆದು ಮಾರಿದೆ.
ವಾಸು ಬರಹ ಕದ್ದು ಮಾಡಿ, ಕನ್ನಡ ಗಣಕ ಪರಿಷತ ಗೆ ಬರಹ ತಂತ್ರಾಂಶ ವನ್ನು ಉಪಯೋಗಿಸಲು ಕೊಡದೆ ಇದಿದ್ದರೆ , ಕಲಿತ ತಂತ್ರಾಂಶ ವನ್ನು ಮಾಡಲು ಕನ್ನಡ ಗಣಕ ಪರಿಷತ್ ಗೆ ಆಗುತ್ತಿರಲಿಲ್ಲ ಮತ್ತು ನುಡಿ ತಂತ್ರಾಂಶನು ಕರ್ನಾಟಕ ಸರಕಾರಕ್ಕೆ ಮಾರುವುದಕ್ಕೆ ಆಗುತ್ತಿರಲಿಲ್ಲ.
ನುಡಿ ಮತ್ತು ಬರಹ ತಂತ್ರಾಂಶ ಬರುವುದಕ್ಕೆ ಮೊದಲು ಕರ್ನಾಟಕ ಸರ್ಕಾರ ಕಚೇರಿಗಳಲ್ಲಿ ಕನ್ನಡ ತಂತ್ರಾಂಶ ವನ್ನು ಉಪಯೋಗಿಸುತ್ತಿದ್ದರು. ೨೪ ಕನ್ನಡ ತಂತ್ರಾಂಶ ತಯಾರಿಕರು ಇದ್ದರು. ಈಗ ಎಸ್ಟು ಇದ್ದರೆ ಅಂಥ ಲೆಕ್ಕ ಹಾಕಬೇಕು?
ನುಡಿ ಮತ್ತು ಬರಹ ಕನ್ನಡ ತಂತ್ರಾಂಶ ಬರುವುದಕ್ಕೆ ಮೊದಲು, ಒಬ್ಬ ಕನ್ನಡ ತಂತ್ರಾಂಶ ತಯಾರಿಕರು ಕರ್ನಾಟಕ ಸರ್ಕಾರಕ್ಕೆ , ಅವರ ಕನ್ನಡ ತಂತ್ರಾಂಶ ವನ್ನು , ಕರ್ನಾಟಕ ಸರ್ಕಾರ ಕಚೇರಿಗಳಲ್ಲಿ ಉಚಿತ ವಾಗಿ ಉಪಯೋಗಿಸಬಹುದು ಎಂದು ೧೯೯೭ ನಲ್ಲಿ ಪತ್ರ ಬರೆದಿದ್ದರು. ಈ ಕನ್ನಡ ತಂತ್ರಾಂಶ ವನ್ನು ಕರ್ನಾಟಕ ಸರ್ಕಾರದಲ್ಲಿ ಆಗಲೇ ಕಚೇರಿಗಳಲ್ಲಿ ಉಪಯೋಗಿಸುತ್ತಿದ್ದರು.
ಕನ್ನಡ ಗಣಕ ಪರಿಷತ್ ಗೆ ಕನ್ನಡ ತಂತ್ರಾಂಶ ಮಾಡುವ ವಿದಾನವೇ ಗೊತ್ತಿಲ್ಲ ಮತ್ತು ಗೊತ್ತಿರಲಿಲ್ಲ.
ಕನ್ನಡ ಗಣಕ ಪರಿಷತ್ ಒಂದು ಹವ್ಯಾಸಿ ಸಂಸ್ಥೆ ಅಂಥ ತೇಜಸ್ವಿ ಯವರೇ ಹೇಳಿದ್ದಾರೆ.
ಕನ್ನಡ ಗಣಕ ಪರಿಷತ್, ನುಡಿ ತಂತ್ರಾಂಶ ಕದ್ದು ಮಾಡುವುದಕ್ಕೆ ಕಾರಣ ಬರಹ ವಾಸು.
ಕನ್ನಡ ಗಣಕ ಪರಿಷತ್ ಗೆ ನುಡಿ ತಂತ್ರಾಂಶ ಮಾಡಲು ಕರ್ನಾಟಕ ಸರ್ಕಾರ ೩೫ ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ್ದರು. ಈ ದುಡ್ಡು ಯಾರು ಯಾರಿಗೆ ಹೋಗಿದೆ ಅಂಥ ಕರ್ನಾಟಕ ಸರ್ಕಾರ ಯಾಕೆ ಹೇಳುತ್ತಿಲ್ಲ. ಇದರಲ್ಲಿ ಗುಟ್ಟು ಏನು ? ಕನ್ನಡ ಗಣಕ ಪರಿಷತ್ ನವರಿಗೆ ಈ ದುಡ್ಡು ಎನ್ ಆಗಿದೆ ಅಂಥ ಗೊತ್ತು. ಕನ್ನಡ ಗಣಕ ಪರಿಷತ್ ಯಾಕೆ ಏನು ಹೇಳುತ್ತಿಲ್ಲ?
ಕರ್ನಾಟಕ ಸರಕಾರ ದಿಂದ ದುಡ್ಡು ತೆಗೆದು ಕೊಂಡ, ಕನ್ನಡ ಗಣಕ ಪರಿಷತ್ ಯಾಕೆ ನಾವು ಕನ್ನಡಕ್ಕೆ ಉಚಿತ ಸೇವೆ ಮಾಡುತ್ತಿದ್ದೇವೆ ಅಂಥ ಸುಳ್ಳು ಹೇಳಿಕೊಂಡು ಓಡಾಡಬೇಕು?
ಕನ್ನಡ ಗಣಕ ಪರಿಷತ್ ಕರ್ನಾಟಕ ಸರ್ಕಾರ ವನ್ನು ತಪ್ಪು ದಾರಿ ಗೆ ಹೇಳೆದಿದ್ದಾರೆ ಮತ್ತು ಕನ್ನಡ ತಂತ್ರಾಂಶ ವನ್ನು ನಾವೇ ಮಾಡಿದ್ದೇವೆ ಅಂಥ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ.
ಕನ್ನಡ ಗಣಕ ಪರಿಷತ್ ಗೆ ತಂತ್ರಾಂಶ ಅಂದರೆ ಏನು ಅಂಥ ನು ಗೊತ್ತಿರಲಿಲ್ಲ ಮತ್ತು ಎಲ್ಲರ ಕಣ್ಣಿಗೆ ಮಣ್ಣು ಎರಚಿದ್ದಾರೆ.
ಕನ್ನಡ ಗಣಕ ಪರಿಷತ್ ಗೆ ಕರ್ನಾಟಕ ಸರ್ಕಾರ ದುಡ್ಡು ಕೊಟ್ಟು ಹೊಸ ಕನ್ನಡ ತಂತ್ರಾಂಶ ಮಾಡಿ ಅಂಥ ಹೇಳಿದ್ದು. ಈಗ ಕನ್ನಡ ಗಣಕ ಪರಿಷತ್ ಕದ್ದು ಮಾಡಿರುವ ನುಡಿ ಕನ್ನಡ ತಂತ್ರಾಂಶ ವನ್ನು ಕರ್ನಾಟಕ ಸರಕಾರಕ್ಕೆ ಕೊಟ್ಟಿದ್ದಾರೆ. ಕನ್ನಡ ಗಣಕ ಪರಿಷತ್ ಕನ್ನಡಿಗರಿಗೆ ಮತ್ತು ಕರ್ನಾಟಕ ಸರ್ಕಾರಕ್ಕೆ ಮೋಸ ಮಾಡಿದ್ದಾರೆ. ಕನ್ನಡ ಗಣಕ ಪರಿಷತ್ ಅನ್ನು ಕರ್ನಾಟಕ ಸರ್ಕಾರ ದವರು ದೂರ ಇಡಬೇಕು.
ಕರ್ನಾಟಕ ಸರ್ಕಾರ, ನುಡಿ ತಂತ್ರಾಂಶ ವನ್ನು ಎಲ್ಲ ಸರ್ಕಾರ ಕಚೇರಿಯಲ್ಲಿ ಕಡ್ಡಾಯವಾಗಿ ಉಪಯೋಗಿಸಬೇಕೆಂದು ಪತ್ರ ಬರೆದಿದ್ದಾರೆ. ಕರ್ನಾಟಕ ಸರ್ಕಾರ ಬೇರೆ ಕನ್ನಡ ತಂತ್ರಾಂಶ ತಯಾರಿಕರಿಗೆ ಮೋಸ ಮಾಡಿದ್ದಾರೆ.
ಕನ್ನಡ ಆಡಳಿತ ಭಾಷೆ ಆಗಬೇಕಾದರೆ ಕನ್ನಡ ತಂತ್ರಾಂಶ ಅಭಿವೃದ್ದಿ ಆಗಲೇಬೇಕು ಕರ್ನಾಟಕ ಸರಕಾರದಲ್ಲಿ.
ಕನ್ನಡವನ್ನು ತಂತ್ರಾಂಶ ದಾಲ್ಲಿ ಸರಿಯಾಗಿ ಅಳವಡಿ ಸದೇಹೊದರೆ, ಕನ್ನಡ ಆಡಳಿತ ಭಾಷೆ ಆಗುವುದು ಕಸ್ಟ ಆಗುತ್ತೆ. ಕರ್ನಾಟಕ ಸರ್ಕಾರದಲ್ಲಿ ಈಗ ಆಗಿರುವ ತಪ್ಪನೆಲ್ಲ ಸರಿಪಡಿಸಬೇಕು.
ಕನ್ನಡ ವನ್ನು ಸರಿಯಾಗಿ ತಂತ್ರಾಂಶ ದಲ್ಲಿ ಅಳವಡಿಸಿದರೆ, ಜಿಲ್ಲಾ, ತಾಲೂಕು , ಹೋಬಳಿ, ಹಳ್ಳಿ ಮತ್ತು ಎಲ್ಲ ಕನ್ನಡಿಗರು ಚೆನ್ನಾಗಿ ಮುಂದೆ ಬರುತ್ತಾರೆ.
ಜಿಲ್ಲೆ, ತಾಲೂಕು, ಹೋಬಳಿ, ಮತ್ತು ಹಳ್ಳಿ ಗಳ, ಕನ್ನಡಿಗರ ಮಕ್ಕಳು ಕನ್ನಡದಲ್ಲಿ ಓದಿ ಮುಂದೆ ಬರುವುದಕ್ಕೆ ಕಸ್ಟ ಆಗುತ್ತಿದೆ. ಇದನೆಲ್ಲ ನಾವು ಗಮನಿಸಬೇಕು. ಇವರೆಲ್ಲ ಬೆಂಗಳುರಿಗೆ ಕೆಲಸ ಹುಡುಕಲು ಬಂದ್ಗ ಎಸ್ಟು ಕಸ್ಟ ಪಡುತ್ತಾರೆ ಅಂಥ ನಾವೆಲ್ಲ ಗಮನಿಸಿ ಒಂದು ದಾರಿ ತೋರಿಸಬೇಕು.
ಕರ್ನಾಟಕ ಸರ್ಕಾರ ದಲ್ಲಿ, ಕನ್ನಡ ಆಡಳಿತ ದಲ್ಲಿ ಕಡ್ಡಾಯ ವಾಗ ಬೇಕಾದರೆ, ಕನ್ನಡ ತಂತ್ರಾಂಶ ಸರಿಪಡಿಸಬೇಕು. ಕನ್ನಡಿಗರಿಗೆ ಇದೆ ಮೊದಲನೆಯ ಕೆಲಸ.
ಈ ಆಡಳಿತ ದಲ್ಲಿ ಎಲ್ಲ ಕಡೆ, ಅಂದರೆ, ವಿಧಾನ ಸೌಧ ಇಂದ ಎಲ್ಲ ಹಳ್ಳಿ ಯವರಿಗೆ, ಕನ್ನಡ ಕಡ್ಡಾಯವಾಗಿ ಇರಬೇಕಾದರೆ ಕರ್ನಾಟಕ ಸರ್ಕಾರದಲ್ಲಿ , ಕನ್ನಡ ತಂತ್ರಾಂಶ ವನ್ನು ಸರಿ ಪಡಿಸಬೇಕು.
ಕನ್ನಡಿಗರು, ನಾವೆಲ್ಲ ಸೇರಿ ಇದಕ್ಕೆ ಏನು ಮಾಡಬೇಕೆಂದು ಒಂದು ದಾರಿ ನೋಡಬೇಕು.
ಚಾರಿತ್ರಿಕ ತಿರುವಿನಲ್ಲ್ಲಿ ಕನ್ನಡ ಭಾಷೆಯ ಭವಿಷ್ಯ.
ಆದುನಿಕ ಯುಗದಲ್ಲಿ ಕನ್ನಡದ ಸ್ಥಿತಿ ಗತಿಗಳನ್ನು ಕನ್ನಡಿಗರು ಗಮನಿಸಬೇಕು.
ಕರ್ನಾಟಕ ಸರ್ಕಾರದ ತಪ್ಪು ಧೋರಣೆಗಳು.
ಕನ್ನಡ ತಂತ್ರಾಂಶಕ್ಕೆ ಆಗಿರುವ ತೊಂದರೆಗಳನ್ನು ಸರಿಪಡಿಸಬೇಕು.
ಕರ್ನಾಟಕ ಸರ್ಕಾರ ಏನು ಮಾಡಬೇಕು ?
ಕರ್ನಾಟಕ ಸರ್ಕಾರವು ಮೊದಲನೆಯದಾಗಿ, “ನುಡಿ” ತಂತ್ರಾಂಶವನ್ನೇ ಬಳಿಸಲೇಬೇಕು ಎಂಭ ಆದೇಶವನ್ನು ಹಿಂತೆಗೆದುಕೊಳ್ಳಬೇಕು.
ಕನ್ನಡ ಗಣಕ ಪರಿಷತ್ ಗೆ ಕರ್ನಾಟಕ ಸರ್ಕಾರ ಕೊಟ್ಟಿರುವ ಸ್ಥಾನ ಮಾನ ವನ್ನು ತೆಗೆದು ಹಾಕಬೇಕು.
ಕರ್ನಾಟಕ ಸರ್ಕಾರದಲ್ಲಿ ಈಗ ಆಗಿರುವ ತಪ್ಪನೆಲ್ಲ ಸರಿಪಡಿಸಬೇಕು.
ಕರ್ನಾಟಕ ಸರಕಾರವನ್ನು ಕನ್ನಡ ಗಣಕ ಪರಿಷತ್ ತಪ್ಪು ದಾರಿಗೆ ಎಳೆದಿದೆ. ಇದನ್ನು ಸರಿಪಡಿಸಬೇಕು.
“ನುಡಿ” ತಂತ್ರಾಂಶ ವನ್ನು ಮುಕ್ತವಾಗಿ ಉಪಯೋಗಿಸಲು “ನುಡಿ” ಸೋರ್ಸ್ ಕೋಡ್ ಅನ್ನು ಅಂತರ್ಜಾಲದಲ್ಲಿ ಹಾಕಿದರೆ, ಎಲ್ಲರು ಸೇರಿ ಇದನ್ನು ಅಭಿವೃದ್ದಿ ಪಡಿಸಬಹುದು. ಕನ್ನಡ ಗಣಕ ಪರಿಷತ್ “ನುಡಿ” ತಂತ್ರಾಂಶ ವನ್ನು ಕರ್ನಾಟಕ ಸರಕಾರಕ್ಕೆ ಮಾರಿದ್ದರು ಯಾಕೆ ಒಪ್ಪುತ್ತಿಲ್ಲ ಇದಕ್ಕೆ? ಕರ್ನಾಟಕ ಸರಕಾರ ಯಾಕೆ ಮಾಡುತ್ತಿಲ್ಲ ಇದನ್ನು?
ಕರ್ನಾಟಕ ಸರ್ಕಾರ ತಾಂತ್ರಿಕ ಸಲಹಾ ಸಮಿತಿ ನೇಮಿಸಬೇಕು.
ಈ ಸಮಿತಿಯಲ್ಲಿ ತಂತ್ರಜ್ಞಾನ ಬಲ್ಲ ಸಾಹಿತಿಗಳು, ಕಂಪ್ಯೂಟರ್ ತಜ್ಞರು, ಭಾಷಾ ತಜ್ಞರು, ಪತ್ರಿಕಾ ಸಂಪಾದಕರು, ಮುದ್ರಕರು, ಕನ್ನಡ ತಂತ್ರಾಂಶ ತಯಾರಕರು, ವ್ಯಾಕರಣ ಶಾಸ್ತ್ರಜ್ಞರು, ಪ್ರಕಾಶಕರು, ಸಾಹಿತ್ಯ ಪರಿಣಿತರು, ಪತ್ರಿಕೋಧ್ಯಮಿಗಳು, ಉಚ್ಛಾರಣಾ ತಜ್ಞರು, ಕನ್ನಡ ಪ್ರಾಧ್ಯಾಪಕರು, ಸರಕಾರದ ಅದಿಕಾರಿಗಳು, ವಿಮರ್ಶಕರು, ನಿಘಂಟು ತಜ್ಞರು, ಮಾಹಿತಿ ತಂತ್ರಜ್ಞರು ಮತ್ತು ಉದ್ದಿಮೆದಾರರು, ಇರಬೇಕು.
ಕನ್ನಡಿಗರು ಗಮನಿಸಬೇಕಾದ ವಿಷಯಗಳು
ಎಸ್ಟೇ ಕನ್ನಡ ವೆಬ್ ಸೈಟ್ ಮತ್ತು ಕನ್ನಡ ಬ್ಲಾಗ್ ಗಳು ಇದ್ದರೂ, ಕನ್ನಡ ಆಡಳಿತ ಭಾಷೆ ಆಗುವುದಿಲ್ಲ.
“ನುಡಿ” ಕನ್ನಡ ತಂತ್ರಾಂಶವನ್ನು ಜನರಿಗೆ ಉಚಿತವಾಗಿ ಕೊಟ್ಟರೂ, ಕನ್ನಡ ಆಡಳಿತ ಭಾಷೆ ಆಗುವುದಿಲ್ಲ.
ಕನ್ನಡ ವೆಬ್ ಸೈಟ್ ಮತ್ತು ಕನ್ನಡ ಬ್ಲಾಗ್ ಗಳಿಂದ ಕನ್ನಡ ಭಾಷೆ ಉಳಿಯುವುದಿಲ್ಲ.
ಕನ್ನಡ ಭಾಷೆ ಉಳಿಯುವುದು ಕಥೆ-ಕಾದಂಬರಿ ಇಂದ ಅಲ್ಲ.
ಗೂಗಲ್ ಅವರ ಸೈಟ್ ನಲ್ಲಿ ಕನ್ನಡ ಅಳವಡಿಸಿದರೂ, ಕರ್ನಾಟಕ ಸರ್ಕಾರದಲ್ಲಿ ಕನ್ನಡ ಆಡಳಿತ ಭಾಷೆ ಆಗುವುದಿಲ್ಲ.
ಕನ್ನಡ ಸಾಹಿತ್ಯ.ಕಂ ಏನೇ ಬಿಡುಗಡೆ ಮಾಡಿದ್ರೂ, ಕರ್ನಾಟಕ ಸರಕಾರದಲ್ಲಿ ಕನ್ನಡ ಆಡಳಿತ ಭಾಷೆ ಆಗುವುದಿಲ್ಲ.
ಕನ್ನಡ ಭಾಷೆ ಉಳಿಯಬೇಕಾದರೆ ಕನ್ನಡ ಬಳಿಕೆ ಜಾಸ್ತಿ ಯಾಗಬೇಕು. ಕನ್ನಡ ತಂತ್ರಾಂಶ ವನ್ನು ಸರಿ ಪಡಿಸಬೇಕು.
ಕನ್ನಡ ತಂತ್ರಾಂಶ ಬಳಕೆಯು ಕನ್ನಡ ಭಾಷೆಯನ್ನು ಉಳಿಸುತ್ತದೆ.
ನಾವೆಲ್ಲ ಸೇರಿ ಮಾಡಬೇಕಾದ ಕೆಲಸ ಕನ್ನಡ ತಂತ್ರಾಂಶದ ಸರಿ ಪಡಿಸಬೇಕಾದ ಕೆಲಸ.
ಇದನ್ನು ನಾವೆಲ್ಲ ಯೋಚನೆ ಮಾಡಿ ಮಾಡಬೇಕು.
ಯಾವ ಪತ್ರಕರ್ತ್ತರು ಕನ್ನಡ ತಂತ್ರಾಂಶ ದಲ್ಲಿ ಏನು ಆಗಿದೆ ಅಂಥ ಬರೆದಿದ್ದಾರೆ ?
ಯಾವ ಪತ್ರಕರ್ತ್ತರು ಕರ್ನಾಟಕ ಸರಕಾರವನ್ನು ಕನ್ನಡ ತಂತ್ರಾಂಶ ಬಗ್ಗೆ ಕೇಳಿದ್ದಾರೆ ?
ಪತ್ರಕರ್ತ್ತರು, ಕನ್ನಡ ಗಣಕ ಪರಿಷತ್ ಅನ್ನು ಯಾಕೆ ಇನ್ನು ಕೇಳಿಲ್ಲ ? ನುಡಿ ಕನ್ನಡ ತಂತ್ರಾಂಶದ ಬಗ್ಗೆ ? ನುಡಿ ಕದ್ದಿದ್ದೋ ಅಲ್ವ ಅಂಥ ?
ನುಡಿ ಕನ್ನಡ ತಂತ್ರಾಂಶ ವನ್ನು ಯಾಕೆ ಓಪನ್ ಸೋರ್ಸ್ ಹಾಕಿಲ್ಲ ಅಂಥ ಕೇಳಿದ್ದಾರ ?
ಯಾವ ಪತ್ರ ಕರ್ತ್ತರು ಕದ್ದು ಮಾಡಿದ ನುಡಿ ಕನ್ನಡ ತಂತ್ರಾಂಶವನ್ನು, ಕರ್ನಾಟಕ ಸರಕಾರಕ್ಕೆ ಮಾರಿದ ಕನ್ನಡ ಗಣಕ ಪರಿಷತ್ತನ್ನು ಯಾಕೆ ಇನ್ನು ಪ್ರಶ್ನೆ ಮಾಡಿಲ್ಲ?
ಪತ್ರಕರ್ತ್ತರು, ಎಲ್ಲರೂ ಬರೆದಿರುವ ಪತ್ರಗಳನ್ನ್ಜು ಓದಿ, ಕನ್ನಡ ತಂತ್ರಾಂಶಕ್ಕೆ ಏನು ತೊಂದರೆಗಳು ಆಗಿದೆ ಅಂಥ , ಎಲ್ಲ ಜನರಿಗೆ ತಿಳಿಸಿದ್ದಾರ ?
ಕರ್ನಾಟಕದಲ್ಲಿ ಕವಿಗಳು ಮತ್ತು ಸಾಹಿತಿಗಳು ಕನ್ನಡ ತಂತ್ರಾಂಶ ಕ್ಕೆ ಏನು ಏನು ತೊಂದರೆ ಆಗಿದೆ ಅಂಥ ಯಾಕೆ ನೋಡುತ್ತಿಲ್ಲ ?
ಕನ್ನಡ ಆಡಳಿತ ಭಾಷೆ ಆಗುವುದಕ್ಕೆ ಏನು ತೊಂದರೆಗಳು ಇದೆ ಅಂಥ ಯಾಕೆ ನೋಡುತ್ತಿಲ್ಲ ?
ಕರ್ನಾಟಕದಲ್ಲಿ ಇರುವ ಕವಿಗಳು ಮತ್ತು ಸಾಹಿತಿಗಳು ಕರ್ನಾಟಕ ಸರಕಾರವನ್ನು ಇನ್ನು ಯಾಕೆ ಕನ್ನಡ ತಂತ್ರಾಂಶದ ಬಗ್ಗೆ ಪ್ರಶ್ನೆ ಕೇಳಿಲ್ಲ್ಲ?
ಕನ್ನಡ ಅಭಿವೃದ್ದಿ ಪ್ರದಿಕಾರ, ಕನ್ನಡ ತಂತ್ರಾಂಶದ ಬಗ್ಗೆ ಏನು ಮಾಡುತ್ತಿದೆ ?
ಕನ್ನಡ ಸಾಹಿತ್ಯ ಪರಿಷತ್, ಕನ್ನಡ ತಂತ್ರಾಂಶದ ಬಗ್ಗೆ ಏನು ಮಾಡುತ್ತಿದೆ ?
ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಕನ್ನಡ ತಂತ್ರಾಂಶದ ಬಗ್ಗೆ ಏನು ಮಾಡುತ್ತಿದೆ ?
_______________________
ತಂತ್ರಜ್ಞಾನದಿಂದ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆ ( ಡಾ.ಕೆ.ವಿ ನಾರಾಯಣ )
ಉಡುಪಿ, ಆ. 03 : ತಂತ್ರಜ್ಞಾನ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಸಾಹಿತ್ಯ ತನ್ನ ಸ್ಥಾನವನ್ನು ಕಳೆದುಕೊಳ್ಳತೊಡಗಿದೆ. ಮುಂದಿನ ದಿನದಲ್ಲಿ ಜನರು ಮಾತಾನಾಡುವುದನ್ನೇ ನಿಲ್ಲಿಸಿ ಬರೀ ಕಂಪ್ಯೂಟರ್ ಮೂಲಕ ಮಾತನಾಡುವಂತಹ ದಿನಗಳು ದೂರವಿಲ್ಲ ಎಂದು ಖ್ಯಾತ ಭಾಷಾತಜ್ಞ ಡಾ.ಕೆ.ವಿ.ನಾರಾಯಣ ವಿಷಾದಿಸಿದರು.
ನಗರದಲ್ಲಿ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ 60ನೇ ವಾರ್ಷಿಕೋತ್ಸವದ ಅಂಗವಾಗಿ ಕನ್ನಡ ಲಿಪಿ ಮತ್ತು ಬೆಳವಣಿಗೆ ಹಾಗೂ ಶಾಸನ ಅಧ್ಯಯನ ಇಲಾಖೆ ಹಾಗೂ ಯುಜಿಸಿ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಎರಡು ದಿನಗಳ ರಾಜ್ಯದ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, ಮುಂದುವರೆದ ತಂತ್ರಜ್ಞಾನದ ಪರಿಣಾಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಗಂಡಾಂತರ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇಂದು ಕನ್ನಡ ಭಾಷೆಯಷ್ಟೆ ಅಲ್ಲ ಯಾವ ಭಾಷೆಯನ್ನು ಕಲಿಯಬೇಕೆಂದರೂ ಕಂಪ್ಯೂಟರಿನ ಮೊರೆ ಹೋಗಬೇಕಾಗಿದೆ. ಬರೆಯುವ ಪರಿಪಾಠ ಸಂಪೂರ್ಣ ನಿಂತುಹೋಗಿದೆ. ಕಂಪ್ಯೂಟರ ಮುಂದೆ ಕುಳಿತುಕೊಂಡು ಕನ್ನಡ ಕಲಿಯುವ ಸಮಯಬಂದಿದೆ. ಇದರ ಪ್ರತಿಫಲವೇ ಇಂದಿನ ಎಸ್ಎಂಎಸ್ ಮೂಲಕ ಸುದ್ದಿ ರವಾನಿಸುವುದು ಎಂದು ಅವರು ಖೇದ ವ್ಯಕ್ತಪಡಿಸಿದರು.
ಜಗತ್ತಿನಲ್ಲಿ ಸುಮಾರು 6 ಸಾವಿರ ಭಾಷೆಗಳು ಚಾಲ್ತಿಯಲ್ಲಿವೆ. ಆದರೆ 100 ಭಾಷೆಗಳಿಗೆ ಮಾತ್ರ ಲಿಪಿ ಇದೆ. ಇದರಲ್ಲಿ ಒಂದೇ ಲಿಪಿಯನ್ನು ಅನೇಕ ಭಾಷೆಗಳಲ್ಲಿ ಕಾಣಬಹುದು. ಹತ್ತು ಲಿಪಿಗಳು ಮಾತ್ರ ಸ್ವಂತ ಭಾಷೆಯನ್ನು ಹೊಂದಿವೆ. ಆ ಹತ್ತು ಭಾಷೆಗಳಲ್ಲಿ ಕನ್ನಡ ನಾಲ್ಕು ಅಥವಾ ಐದನೇ ಸ್ಥಾನದಲ್ಲಿದೆ. ಐತಿಹಾಸಿಕ ಭಾಷೆಯಾಗಿರುವ ಕನ್ನಡವನ್ನು ಕಲಿಯಲು ವಿದೇಶಿ ಸಂಶೋಧಕರು ಆಸಕ್ತಿ ವಹಿಸಿರುವುದು ತಿಳಿದಿರುವ ಸಂಗತಿ ಎಂದು ನಾರಾಯಣ ವಿವರಿಸಿದರು. ಇತಿಹಾಸದಲ್ಲಿ ಶಾಸನಶಾಸ್ತ್ರಕ್ಕೆ ಅಷ್ಟಾಗಿ ಮಹತ್ವವಿಲ್ಲ. ಅನಾದಿ ಕಾಲದಿಂದಲೂ ಶಾಸನಶಾಸ್ತ್ರ ಕೇವಲ ಐತಿಹಾಸಿಕ ಆಧಾರವಾಗಿ ಗುರುತಿಸಿಸಿಕೊಂಡಿದೆ. ಆದ್ದರಿಂದ ಸಂಶೋಧಕರು, ಉಪನ್ಯಾಸಕರು ಶಾಸನಶಾಸ್ತ್ರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಅದನ್ನು ಕಾಪಾಡುವ ಜವಾಬ್ದಾರಿಯನ್ನು ಹೊರಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ಪ್ರಾಚ್ಯವಸ್ತು ಸಚಿವಾಲಯದ ನಿರ್ದೇಶಕಿ ಉಷಾ ಸುರೇಶ್ ಮಾತನಾಡಿ, ಸುಮಾರು 300 ವರ್ಷಗಳ ಹಳೆಯದಾದ 20 ಲಕ್ಷಕ್ಕೂ ಹೆಚ್ಚು ಪ್ರಾಚೀನ ವಸ್ತುಗಳನ್ನು ಸಂಗ್ರಹಿಸಲಾಗಿದೆ ಎಂದರು. ಅಮೂಲ್ಯವಾಗಿರುವ ಶಾಸನ ಮತ್ತು ಶಾಸನ ಬರಹಗಳು ಸಂಶೋಧಕರಿಗೆ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಿವೆ. ಇದರ ಉಪಯೋಗವನ್ನು ಅನೇಕ ಸಂಶೋಧನಾ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಆಸಕ್ತರು ಇಲಾಖೆಯ ವೆಬ್ ಸೈಟ್ ಮೂಲಕ ವಿವರವನ್ನು ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು. ಐತಿಹಾಸಿಕ ದಾಖಲೆಗಳಿಗೆ ಸಂಬಂಧಿಸದಂತೆ ಇಲಾಖೆಯು 100 ತಜ್ಞರ ಹೇಳಿಕೆಯನ್ನು ಕ್ಯಾಸೆಟ್ ರೂಪದಲ್ಲಿ ಹೊರತರಲಾಗಿದೆ ಎಂದು ಉಷಾ ಸುರೇಶ್ ಹೇಳಿದರು.
Bombaat – Chinna Hele Hegiruve – Slideshow
Gaalipata on YOUTUBE
Premaloka -nodamma hudugi -Premaloka1
Kannada – Premaloka
http://www.youtube.com/watch?v=xeFUNAG7ds4&feature=related
Premaloka- nodamma hudugi
http://www.youtube.com/watch?v=XppFbXFcMbE&feature=related
Premaloka1
http://www.youtube.com/watch?v=f78zmbQYL6c&feature=related
Kariya i love u-Duniya-Nodayya Kvate Lingave
Kariya i love u – Duniya
http://www.youtube.com/watch?v=07AUVqRO8Ak
Duniya – Saala Maadiyadru Thuppa Thinu
http://www.youtube.com/watch?v=ZIgalfwmXz0&feature=related
Nodayya Kvate Lingave DUNIYA
http://www.youtube.com/watch?v=vrLucix1Bqo&feature=related
Preethi Maye Husharu DUNIYA
http://www.youtube.com/watch?v=xyZ_HojsLs0&feature=related
Hrudyada matu kelu – Ramesh aravind Sakshi shivanand
Hrudyada matu kelu – Ramesh aravind Sakshi shivanand
http://www.youtube.com/watch?v=7pTV3BgsUVE&feature=related
Aha bedurubombe – Gaalipata (Slideshow) – Exclusive!
Aha bedurubombe – Gaalipata (Slideshow) – Exclusive!
http://www.youtube.com/watch?v=QSxHbXCQrtA
Video Song from GAALIPATA – Aakasha Isthe
Gaalipata movie song – Aakasha Isthe
CISCO KANNADA RAJYOTSAVA KARNATAKA 2007 Naataka Comedy
CISCO KANNADA RAJYOTSAVA KARNATAKA 2007 Naataka Comedy
CISCO KANNADA RAJYOTSAVA KARNATAKA 2007 Naataka Comedy
http://www.youtube.com/watch?v=6rPnqjH9wtg
______________________________________
-
Archives
- January 2011 (1)
- December 2010 (6)
- July 2010 (14)
- May 2010 (1)
- October 2009 (1)
- September 2009 (4)
- August 2009 (5)
- July 2009 (3)
- June 2009 (2)
- May 2009 (5)
- April 2009 (3)
- February 2009 (3)
-
Categories
- Anand of Akruthi Fonts on Baraha, NUDI and KGP
- Anbarsan on NUDI, KAGAPA and KGP
- Ancient and Medieval Karnataka
- Articles
- Bangalore, Karnataka and Kannada
- Baraha
- Blogroll
- CIIL Kannada
- Classical status to Kannada
- Corruption
- Dasara
- Dr. Rajkumar
- EKAVI
- EKAVI 29 Districts
- EKAVI GULBARGA
- EKAVI SHIMOGA
- EKAVI UTTARA KANNADA
- EKAVI BAGALKOTE
- EKAVI BANGALORE
- EKAVI BANGALORE RURAL
- EKAVI BANGALORE URBAN
- EKAVI BELGAUM
- EKAVI BELLARY
- EKAVI BIDAR
- EKAVI BIJAPUR
- EKAVI CHAMARAJANAGARA
- EKAVI CHICKKAMANGALORE
- EKAVI CHIKKABALLAPUR
- EKAVI CHITRADURGA
- EKAVI COORG-KODAGU
- EKAVI DAKSHINA KANNADA
- EKAVI DAVANGERE
- EKAVI GADAG
- EKAVI HASSAN
- EKAVI HAVERI
- EKAVI Hubli-Dharwad
- EKAVI KOLAR
- EKAVI KOPPAL
- EKAVI MANDYA
- EKAVI MYSORE
- EKAVI RAICHUR
- EKAVI RAMANAGARA
- EKAVI TUMKUR
- EKAVI UDUPI
- EKAVI Activities
- EKAVI College
- EKAVI Colleges
- EKAVI ellaKAVI
- EKAVI functions
- EKAVI Group
- EKAVI Mahithi Hakku -RTI
- EKAVI Meetings and Minutes
- ekavi sabhe
- EKAVI Schools
- EKAVI Suvarna Karnataka Program
- EKAVI USA
- EKAVI YUVAPREMI
- EkaviSUKAPRO
- FESTIVALS
- GOK SCHOOL ADOPTION PROGRAM
- Google Kannada
- Govt. of Karnataka – GoK
- History of Karnataka
- kagapa
- KANNADA
- Kannada and Kannadigas North America
- Kannada and Linux
- Kannada and Open source
- Kannada Blogs
- KANNADA CARTOONS
- Kannada Chair Issues
- Kannada chalavaligalu
- KANNADA CLASS
- KANNADA COOKING
- Kannada DASA SAHITYA
- KANNADA eMagazines ePatrikes
- Kannada Films Screening in USA
- KANNADA FONTS
- Kannada Fonts Developers
- Kannada Fonts Piracy
- Kannada gadegalu
- Kannada Ganaka Parishat
- Kannada Googlepages
- KANNADA GREETINGS
- KANNADA GROUPS
- Kannada Kali of USA
- KANNADA KARNATAKA
- KANNADA KARNATAKA RAJYOTASAVA
- KANNADA kavanas
- Kannada Kootas
- Kannada Kootas, Sanghas – GULF
- Kannada Kootas, Sanghas – SINGAPORE
- Kannada Kootas, Sanghas-New Zealand
- Kannada Kootas,Assocations,Sanghas-CANADA
- KANNADA Kootas,Associations,Sanghas-USA
- KANNADA Language Issues
- KANNADA Learning Centers
- Kannada Lessons
- KANNADA Movies
- Kannada Nadina Prakruthiya Chitragalu
- Kannada News
- Kannada News Articles
- KANNADA On Line
- Kannada on YoUTube
- KANNADA Open Source
- Kannada Pressreleases
- Kannada Radio
- Kannada Related Associations
- KANNADA SAMMELANA
- Kannada Sanghas, Balagas, Kootas – UK
- Kannada Shalegalu
- Kannada Software Development -KSD
- KANNADA Songs
- Kannada Talents
- KANNADA teaching in USA
- KANNADA TV Channels
- KANNADA WEBSITES
- Kannada Writers
- kannaDada bagge
- KANNADAKootas,Associations – AUSTRALIA
- Kannadigas
- Kannadigas Blogs
- KARNATAKA KANNADA DASARA
- Karnataka RTI
- Karnataka World Heritage Sites
- Kavanagalu by Kannadigas
- KAVIGALU
- KDA – Kannada Development Authority
- KGP
- KGP Founder Secretary on KSD issues
- KSD Disscussions
- KSD meetings
- Learn Kannada
- Legends of Karnataka
- Mahithi Hakku
- matagalu, Math
- MUSIC
- Muttukrishnan on KGP, Nudi and KAGAPA
- MYSORE
- Mysore Dasara
- N R I Kannadigas
- nagekoota
- Nanjundappa Report
- NEMMADI-HOBALICENTER
- nisarga – parisara premigala maasika patrike
- Oggattinalli balavide Kannadigare
- ORKUT Kannada
- Pavanaja on NUDI, Baraha and KGP
- Primary Healthcare Centers – PHC's
- Project Shiksha and Microsoft
- RCILTS Kannada
- RTI Act – Mahithi Hakku
- RULERS of MYSORE /Karnataka
- SAMPADA KANNADA
- SAMPIGE Srinivas
- Sarojini Mahishi Report
- Sathyanaryana on NUDI, BARAHA and KGP
- Schools in Karnataka State
- Sheshadri Vasu
- Sheshadrivasu
- Short Stories by Kannadigas
- Spoken Kannada
- Suvarana Karnataka
- Temples of Karnataka
- VASU
- Wikipedia Kannada
- WRITERS in KANNADA
- Yahoo Kannada
- Yakshagana
-
RSS
Entries RSS
Comments RSS